ಓದುಗರ ಪತ್ರ
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು ರಾಜ್ಯ ಸರ್ಕಾರವು ಪ್ರಮುಖ ರಸ್ತೆ ಅಥವಾ ಸಾರ್ವಜನಿಕ ಉದ್ಯಾನವನಕ್ಕೆ ಎಸ್.ಜಾನಕಿ ಅವರ ಹೆಸರನ್ನು ನಾಮಕರಣ ಮಾಡಬೇಕು.
ಜೊತೆಗೆ, ಯುವ ಪ್ರತಿಭಾವಂತ ಗಾಯಕರನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಎಸ್. ಜಾನಕಿ ರಾಜ್ಯ ಸಂಗೀತ ಪ್ರಶಸ್ತಿಯನ್ನು ಸ್ಥಾಪಿಸುವ ಮೂಲಕ ಆ ಮಹಾ ಕಲಾವಿದರನ್ನು ಗೌರವಿಸಬೇಕು.
– ಎಸ್.ಮಹೇಶ್, ಮೈಸೂರು
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…