Andolana originals

ಓದುಗರ ಪತ್ರ: ಸಂತೇಶಿವರ ಏತ ನೀರಾವರಿಗೆ ಎಸ್.ಎಲ್.ಭೈರಪ್ಪ  ಹೆಸರಿಡಿ

ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಏತ ನೀರಾವರಿ ಯೋಜನೆಯ ರೂವಾರಿಯಾದ, ಸಾಹಿತಿ ದಿ.ಎಸ್.ಎಲ್. ಭೈರಪ್ಪ ಅವರ ಹೆಸರನ್ನು ಯೋಜನೆಗೆ ಇಡುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಮನವಿ ಮಾಡಿರುವ ಶಾಸಕ ಸಿ.ಎನ್. ಬಾಲಕೃಷ್ಣ ಅವರ ನಡೆ ಶ್ಲಾಘನೀಯ.

ಭೈರಪ್ಪರವರು ಹುಟ್ಟೂರಿಗೆ ಏನಾದರೂ ಮಾಡಬೇಕೆಂಬ ಇಚ್ಛೆಯಿಂದ, ರೈತರಿಗೆ ಶಾಶ್ವತವಾದ ನೀರಾವರಿ ಯೋಜನೆ ರೂಪಿಸಲು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ೨೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸುವ ಮೂಲಕ ಅನುದಾನ ತಂದಿದ್ದರಿಂದ, ಇಂದು ಸಂತೇಶಿವರ ಗ್ರಾಮದ ದೊಡ್ಡಕೆರೆ ಹಾಗೂ ಬೆಳಗುಲಿ ಗ್ರಾಮದ ಕೆರೆ ತುಂಬಿತುಳುಕಿದ್ದು,

ಭೈರಪ್ಪನವರ ಕನಸು ನನಸಾಗಿದೆ. ಸಂತೇಶಿವರದಲ್ಲಿ ಭೈರಪ್ಪ ಅವರ ಹೆಸರಿನಲ್ಲಿ ಸಂಸ್ಕೃತಿ ಭವನ ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಅವರು ೫ ಕೋಟಿ ರೂ. ಅನುದಾನ ಘೋಷಿಸಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುವುದು ಅಗತ್ಯ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

5 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

5 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

5 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago