Andolana originals

ಓದುಗರ ಪತ್ರ:  ಆನ್‌ಲೈನ್ ಅಶ್ಲೀಲತೆ ನಿಯಂತ್ರಣಕೆ ರಾಷ್ಟ್ರೀಯ ನೀತಿ ಅಗತ್ಯ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು ಡಿಜಿಟಲ್ ಸುರಕ್ಷತೆ ಮತ್ತು ಜಾಗೃತಿ ನೀತಿ ರೂಪಿಸಬೇಕಾಗಿದ್ದು, ಅದರಲ್ಲಿ ತಾಂತ್ರಿಕ ನಿಯಂತ್ರಣ, ಡಿಜಿಟಲ್ ಸಾಕ್ಷರತೆ ಮತ್ತು ಪೋಷಕರ ಸಬಲಿಕರಣ ಮುಖ್ಯ ಅಂಶಗಳಾಗಿರಬೇಕು.

ಅಪ್ರಾಪ್ತರು ಬಳಸುವ ಡಿಜಿಟಲ್ ಸಾಧನಗಳಲ್ಲಿ ಕಡ್ಡಾಯವಾಗಿ ವಿಷಯ ಶೋಧಕ ವ್ಯವಸ್ಥೆ ಇರಬೇಕು. ಜೊತೆಗೆ, ವಯಸ್ಸು ದೃಢೀಕರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೇವಾದಾತರ ಸಹಯೋಗದ ಮೂಲಕ ಅಶ್ಲೀಲ ವಿಷಯಗಳ ಪ್ರವೇಶವನ್ನು ತಡೆಹಿಡಿಯ ಬೇಕು. ಅದರ ಜೊತೆಗೆ, ಶಾಲಾ ಪಠ್ಯಕ್ರಮದಲ್ಲೇ ಡಿಜಿಟಲ್ ಶಿಕ್ಷಣವನ್ನು ಅಳವಡಿಸಿ ಮಕ್ಕಳಲ್ಲಿ ಆರೋಗ್ಯಕರ ಮಾಹಿತಿ ಮತ್ತು ಹಾನಿಕಾರಕ ವಿಷಯಗಳ ನಡುವಿನ ವ್ಯತ್ಯಾಸಗಳ ಕುರಿತು ಅರಿವು ಮೂಡಿಸುವುದು ಅವಶ್ಯ.

 – ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

58 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

1 hour ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

1 hour ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago