ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಒಂದು ವೇಳೆ ಚುನಾವಣೆ ನಡೆದರೂ ಮೇಯರ್ ಮತ್ತು ಉಪ ಮೇಯರ್ಗಳು ಆಯ್ಕೆಯಾಗಲು ಕನಿಷ್ಠವೆಂದರೂ 6-7 ತಿಂಗಳುಗಳಾದರೂ ಬೇಕು.
ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ತರಾತುರಿಯಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ಅನಿ ವಾರ್ಯವೇನಿತ್ತು? ಎಂಬ ಪ್ರಶ್ನೆ ಮೂಡಿದ್ದು, ಇದರಲ್ಲಿ ರಾಜಕೀಯ ಉದ್ದೇಶ ವಿರಬಹುದು ಎಂಬ ಅನುಮಾನ ಕಾಡುತ್ತಿದೆ. ಚುನಾವಣೆಗೆ ಇನ್ನೂ ಸಾಕಷ್ಟು ತಿಂಗಳುಗಳು ಬಾಕಿ ಇರುವಾಗಲೇ ಮೀಸಲಾಯಿತಿಯನ್ನು ಪ್ರಕಟಿಸಿರುವುದರಿಂದ ಜನರು ಗೊಂದಲಕ್ಕೀಡಾಗಿದ್ದು, ಇದು ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ ವಿರಬಹುದೇನೋ ಅನಿಸುತ್ತದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…