ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿ ಕೊನೆಗಳಿಗೆಯಲ್ಲಿ ಅದನ್ನು ರದ್ದುಮಾಡಿರುವುದು ಈ ಆರೋಪವನ್ನು ದೃಢೀಕರಿಸಿದೆ.
ಈ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರು ಎಂದಿನಂತೆ ಬೀದಿಗಿಳಿದಿದ್ದು, ರೈಲ್ವೆ ಇಲಾಖೆ ತನ್ನ ಕನ್ನಡ ವಿರೋಧಿ ನಿಲುವನ್ನು ಬದಲಿಸುವಂತೆ, ಕೈಬಿಡುವಂತೆ ಮಾಡಿದ್ದಾರೆ. ಜನಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರ ಮುಂದಾಗಿ ಮಾಡಬೇಕಾದ ಕಾರ್ಯವನ್ನು ಕನ್ನಡಪರ ಸಂಘಟನೆಗಳು ಮತ್ತು ಹೋರಾಟಗಾರರು ಮಾಡಿದ್ದಾರೆ.
– ಎಸ್.ರಮಾನಂದ, ಬೆಂಗಳೂರು
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…
ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…