ಓದುಗರ ಪತ್ರ
‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, ಪ್ರಜಾಪ್ರಭುತ್ವದ ಓವರ್ ಡೋಸ್ ದೇಶವನ್ನು ನಾಶಪಡಿಸುತ್ತಿದೆ, ರಾಜಕೀಯ ಅಸ್ಥಿರತೆಯಿಂದ ದೇಶದ ಅಭಿವೃದ್ಧಿ ನಿಂತ ನೀರಾಗಿದೆ ಎಂದು ಜನತೆ ಧ್ವನಿ ಎತ್ತಿದ್ದು, ಅವರ ಮನಸ್ಥಿತಿ ಹಳೆ ಗಂಡನ ಪಾದವೇ ಲೇಸು ಎನ್ನುವಂತಾಗಿದೆ. ಭಾರತದಲ್ಲೂ ಕೆಲವು ರಾಜ್ಯಗಳಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಆಡಳಿತ ವೈಖರಿಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ಇಲ್ಲೂ ಅಂತಹದೇ ಪರಿಸ್ಥಿತಿ ಎದುರಾಗಬಹುದು ಅನಿಸುತ್ತದೆ.
–ರಮಾನಂದ ಶರ್ಮಾ, ಬೆಂಗಳೂರು
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…