Andolana originals

ಓದುಗರ ಪತ್ರ: ನೇಪಾಳ: ಅರಸೊತ್ತಿಗೆ ಮರುಸ್ಥಾಪನೆಗೆ ಯತ್ನ?

‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, ಪ್ರಜಾಪ್ರಭುತ್ವದ ಓವರ್ ಡೋಸ್ ದೇಶವನ್ನು ನಾಶಪಡಿಸುತ್ತಿದೆ, ರಾಜಕೀಯ ಅಸ್ಥಿರತೆಯಿಂದ ದೇಶದ ಅಭಿವೃದ್ಧಿ ನಿಂತ ನೀರಾಗಿದೆ ಎಂದು ಜನತೆ ಧ್ವನಿ ಎತ್ತಿದ್ದು, ಅವರ ಮನಸ್ಥಿತಿ ಹಳೆ ಗಂಡನ ಪಾದವೇ ಲೇಸು ಎನ್ನುವಂತಾಗಿದೆ. ಭಾರತದಲ್ಲೂ ಕೆಲವು ರಾಜ್ಯಗಳಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಆಡಳಿತ ವೈಖರಿಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ಇಲ್ಲೂ ಅಂತಹದೇ ಪರಿಸ್ಥಿತಿ ಎದುರಾಗಬಹುದು ಅನಿಸುತ್ತದೆ.

ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

33 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

1 hour ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

15 hours ago