Andolana originals

ಓದುಗರ ಪತ್ರ: ನೇಪಾಳ: ಅರಸೊತ್ತಿಗೆ ಮರುಸ್ಥಾಪನೆಗೆ ಯತ್ನ?

‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, ಪ್ರಜಾಪ್ರಭುತ್ವದ ಓವರ್ ಡೋಸ್ ದೇಶವನ್ನು ನಾಶಪಡಿಸುತ್ತಿದೆ, ರಾಜಕೀಯ ಅಸ್ಥಿರತೆಯಿಂದ ದೇಶದ ಅಭಿವೃದ್ಧಿ ನಿಂತ ನೀರಾಗಿದೆ ಎಂದು ಜನತೆ ಧ್ವನಿ ಎತ್ತಿದ್ದು, ಅವರ ಮನಸ್ಥಿತಿ ಹಳೆ ಗಂಡನ ಪಾದವೇ ಲೇಸು ಎನ್ನುವಂತಾಗಿದೆ. ಭಾರತದಲ್ಲೂ ಕೆಲವು ರಾಜ್ಯಗಳಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಆಡಳಿತ ವೈಖರಿಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ಇಲ್ಲೂ ಅಂತಹದೇ ಪರಿಸ್ಥಿತಿ ಎದುರಾಗಬಹುದು ಅನಿಸುತ್ತದೆ.

ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

28 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

29 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

31 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

33 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

37 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

41 mins ago