ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು ಹೋಳಿಗೆ ಅಂಗಡಿಗಳಿದ್ದು, ಇಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ಗ್ರಾಹಕರು ತಮ್ಮ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಪೊಲೀಸ್ ಇಲಾಖೆಯವರು ಪ್ರಮುಖ ವೃತ್ತ ಹಾಗೂ ಸಿಗ್ನಲ್ ದೀಪಗಳು ಇರುವ ಸ್ಥಳಗಳಲ್ಲಿ ಸುಮಾರು ನೂರು ಮೀಟರ್ಗಳವರೆಗೆ ವಾಹನ ನಿಲುಗಡೆಯನ್ನು ರದ್ದು ಪಡಿಸಬೇಕು. ಸುಗಮಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿರುವ ಅಂಗಡಿಗಳ ಮಾಲೀಕರಿಗೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆಯ ನೋಟಿಸ್ ನೀಡುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…