ಮೈಸೂರು ನಗರದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹಿರಿಯ ನಾಗರಿಕರಿಗೆ ಹಾಗೂ ಮುಖ್ಯವಾಗಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ‘ಎಸ್ಕಲೇಟರ್’ ಅಳವಡಿಸಲಾಗಿದೆ. ಆದರೆ ಎಸ್ಕಲೇಟರ್ ಸರಿಯಾಗಿ ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ. ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ವಿಚಾರಿಸಿದರೆ ಇದರ ನಿರ್ವಹಣೆ ನೋಡಿಕೊಳ್ಳುವವರು ಕೆಲವೊಮ್ಮೆ ಈ ಎಸ್ಕಲೇಟರ್ ಗಳಿಗೆ ಬೀಗ ಹಾಕಿಕೊಂಡು ಹೋಗುತ್ತಾರೆ.
ನಾವೇನೂ ಮಾಡಲು ಸಾಧ್ಯವಿಲ್ಲ, ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿ ಸುತ್ತಾರೆ. ದಯಮಾಡಿ ಇದನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ಗಮನಿಸಿ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿರುವ ಈ ಎಸ್ಕಲೇಟರ್ ನಿಂದಲೇ, ಉಳಿದೆಲ್ಲಾ ಪ್ಲಾಟ್ ಫಾರಂಗೆ ಹೋಗುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…