ಮೈಸೂರು ನಗರದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹಿರಿಯ ನಾಗರಿಕರಿಗೆ ಹಾಗೂ ಮುಖ್ಯವಾಗಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ‘ಎಸ್ಕಲೇಟರ್’ ಅಳವಡಿಸಲಾಗಿದೆ. ಆದರೆ ಎಸ್ಕಲೇಟರ್ ಸರಿಯಾಗಿ ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ. ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ವಿಚಾರಿಸಿದರೆ ಇದರ ನಿರ್ವಹಣೆ ನೋಡಿಕೊಳ್ಳುವವರು ಕೆಲವೊಮ್ಮೆ ಈ ಎಸ್ಕಲೇಟರ್ ಗಳಿಗೆ ಬೀಗ ಹಾಕಿಕೊಂಡು ಹೋಗುತ್ತಾರೆ.
ನಾವೇನೂ ಮಾಡಲು ಸಾಧ್ಯವಿಲ್ಲ, ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿ ಸುತ್ತಾರೆ. ದಯಮಾಡಿ ಇದನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ಗಮನಿಸಿ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿರುವ ಈ ಎಸ್ಕಲೇಟರ್ ನಿಂದಲೇ, ಉಳಿದೆಲ್ಲಾ ಪ್ಲಾಟ್ ಫಾರಂಗೆ ಹೋಗುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…