ಓದುಗರ ಪತ್ರ
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ ವಿದೇಶಿ ಆಟಗಾರರಿಗೆ ಕೋಟಿ ಕೋಟಿ ಹಣ ನೀಡಿ ವಿವಿಧ ತಂಡಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಭಾರತದಲ್ಲೇ ಉದಯೋನ್ಮುಖ ಕ್ರಿಕೆಟ್ ಪಟುಗಳು ಸಾಕಷ್ಟು ಜನರಿದ್ದು, ಅವರಿಗೆ ಐಪಿಎಲ್ನಲ್ಲಿ ಅವಕಾಶ ಕಲ್ಪಿಸಿದರೆ ಮುಂದೆ ರಾಜ್ಯ ಹಾಗೂ ರಾಷ್ಟ್ರೀಯ ಕ್ರಿಕೆಟ್ನಲ್ಲಿ ಉತ್ತಮ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರೀಡಾ ಸಚಿವರು ಹಾಗೂ ರಾಜ್ಯ ಹಾಗೂ ಭಾರತ ಕ್ರಿಕೆಟ್ ಮಂಡಳಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…