ಓದುಗರ ಪತ್ರ
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ ವಿದೇಶಿ ಆಟಗಾರರಿಗೆ ಕೋಟಿ ಕೋಟಿ ಹಣ ನೀಡಿ ವಿವಿಧ ತಂಡಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಭಾರತದಲ್ಲೇ ಉದಯೋನ್ಮುಖ ಕ್ರಿಕೆಟ್ ಪಟುಗಳು ಸಾಕಷ್ಟು ಜನರಿದ್ದು, ಅವರಿಗೆ ಐಪಿಎಲ್ನಲ್ಲಿ ಅವಕಾಶ ಕಲ್ಪಿಸಿದರೆ ಮುಂದೆ ರಾಜ್ಯ ಹಾಗೂ ರಾಷ್ಟ್ರೀಯ ಕ್ರಿಕೆಟ್ನಲ್ಲಿ ಉತ್ತಮ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರೀಡಾ ಸಚಿವರು ಹಾಗೂ ರಾಜ್ಯ ಹಾಗೂ ಭಾರತ ಕ್ರಿಕೆಟ್ ಮಂಡಳಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…