Andolana originals

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ

ಫುಟ್‌ಪಾತ್‌ನಲ್ಲಿ

ಕಟ್ಟಿಕೊಂಡಿದ್ದ

ಅನ್ನದ ಬಟ್ಟಲು;

ನಿರುದ್ಯೋಗ ನಿವಾರಣಾತೊಟ್ಟಿಲು

ಶಕ್ತಿ ತುಂಬಲಿ

ಮತ್ತೊಂದು ಕಟ್ಟಲು

ಎಲ್ಲರ ಜೀವನ ಜಾಲವೇ

ಮುಂದಕೂ ಮೆಟ್ಟಿಲು

ಸಮಾಧಾನವಿರಲಿ

ಹೊಸದೊಂದು ಸೂರ್ತಿಯಲಿ

ಹುಟ್ಟಲು; ಬದುಕು ಮುಟ್ಟಲು

-ಎಂ. ಲಿಂಗರಾಜು, ಹೊಸಹುಂಡಿ, ಮೈಸೂರು ತಾ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

3 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

4 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

5 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

6 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

12 hours ago