ಓದುಗರ ಪತ್ರ
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ ಕವಿಗೋಷ್ಠಿ, ಚಿಗುರು ಕವಿಗೋಷ್ಠಿ ಹಾಸ್ಯ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಮತ್ತು ಜನಪದ ಕವಿಗೋಷ್ಠಿ ಹೀಗೆ ಹಲವು ಕವಿಗೋಷ್ಠಿಗಳು ನಡೆಯುತ್ತವೆ. ಇತ್ತೀಚೆಗಿನ ನಾಲ್ಕೈದು ವರ್ಷಗಳಿಂದ ಈ ಪರಿಯ ಕವಿಗೋಷ್ಠಿಗಳು ನಡೆಯುತ್ತಿವೆ. ಆದರೆ ಪ್ರಧಾನ ಕವಿಗೋಷ್ಠಿ ಮತ್ತು ಜನಪದ ಕವಿಗೋಷ್ಠಿ ಬಿಟ್ಟರೆ ಉಳಿದ ಕವಿಗೋಷ್ಠಿಗಳಲ್ಲಿ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತದೆ. ಕೆಲವು ಕವಿಗೋಷ್ಠಿಗಳಲ್ಲಿ ವೇದಿಕೆ ಮೇಲೆ ೨೦ ಮಂದಿಯಿದ್ದರೆ, ವೇದಿಕೆಯ ಮುಂಭಾಗ ಅದಕ್ಕಿಂತಲೂ ಕಡಿಮೆ ಸಂಖ್ಯೆಯ ಪ್ರೇಕ್ಷಕರಿರುತ್ತಾರೆ.
ಪ್ರೇಕ್ಷಕರು ಆಸಕ್ತಿ ತೋರದ ಮೇಲೆ ಈ ರೀತಿಯ ಕವಿಗೋಷ್ಠಿಗಳನ್ನು ಆಯೋಜಿಸುವ ಉದ್ದೇಶವೇನು ಎಂಬ ಪ್ರಶ್ನೆ ಏಳುವುದು ಸಹಜ. ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಂತೆ ಪ್ರಧಾನ ಕವಿಗೋಷ್ಠಿ ಮಾತ್ರ ಜಗನ್ಮೋಹನ ಅರಮನೆಯಲ್ಲಿ ನಡೆಯಲಿ.ಆಗ ಕವಿಗಳಿಗೆ ಮತ್ತು ಕವಿಗೋಷ್ಠಿಗೂ ಹೆಚ್ಚಿನ ಗೌರವ ಇರುತ್ತದೆ.
– ಬೂಕನಕೆರೆ ವಿಜೇಂದ್ರ, ಮೈಸೂರು
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…