Andolana originals

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳ ವೇಗವನ್ನು ನಿಯಂತ್ರಿಸಲು ರಸ್ತೆ ಡುಬ್ಬಗಳನ್ನೂ ನಿರ್ಮಿಸಲಾಗಿದೆ. ರಾತ್ರಿಯ ವೇಳೆ ವಾಹನ ಸವಾರರರಿಗೆ ರಸ್ತೆ ಡುಬ್ಬ ಕಾಣದೇ ವೇಗವಾಗಿ ಚಲಿಸಿದರೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಹಾಗಾಗಿ ರಸ್ತೆ ಡುಬ್ಬಗಳಿಗೆ ಬಿಳಿಯ ಬಣ್ಣವನ್ನು ಬಳಿದರೆ ವಾಹನ ಸವಾರರಿಗೆ ಕಾಣುವುದರಿಂದ ಸುಗಮ ಸಂಚಾರಕ್ಕೂ ಅನುಕೂಲವಾಗುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago