Andolana originals

ಓದುಗರ ಪತ್ರ: ಕ್ಯಾಬ್ ಚಾಲಕರಿಂದ ಪ್ರಯಾಣಿಕರ ಸುಲಿಗೆ

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಆಪ್ ಆಧಾರಿತ ಕ್ಯಾಬ್ ಚಾಲಕರು ಇಂಧನ ಬೆಲೆ ಹೆಚ್ಚಳ ನೆಪವೊಡ್ಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ. ಕ್ಯಾಬ್ ಬುಕ್ ಮಾಡಿದರೆ ಪ್ರಯಾಣಿಕರಿಗೆ ಕರೆ ಮಾಡುವ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಸಮೀಪವೇ ಇದ್ದರೆ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇಲ್ಲದಿದ್ದರೆ ಕನಿಷ್ಠ ೧೦೦ ರೂ. ನೀಡಬೇಕು ಎಂದು ತಾಕೀತು ಮಾಡುತ್ತಾರೆ. ಆಪ್‌ನಲ್ಲಿ ೭೦ ರೂ. ತೋರಿಸುತ್ತಿದ್ದರೂ ೧೦೦ ರೂ. ಕೊಡಿ ಎನ್ನುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಕಂಪೆನಿಗಳನ್ನು ಕೇಳಿ ಎಂದರೆ ನಾವೇಕೆ ಕೇಳಬೇಕು ಎನ್ನುತ್ತಾರೆ. ಪ್ರಯಾಣದ ದರ ೧೦೦ ರೂ. ಮೀರಿದರೆ ಇನ್ನೂ ಹೆಚ್ಚು ಹಣವನ್ನು ಕೊಡಬೇಕು ಎಂದು ವಿತಂಡವಾದ ಮಾಡುತ್ತಾರೆ. ಸಂಬಂಧಪಟ್ಟವರು ಈಗಲಾದರೂ ಪ್ರಯಾಣಿಕರ ಸುಲಿಗೆ ಮಾಡುತ್ತಿರುವ ಆಪ್ ಆಧಾರಿತ ಕ್ಯಾಬ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರ ಹಿತವನ್ನು ಕಾಪಾಡಬೇಕಾಗಿದೆ.

– ಮಹತಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

7 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago