Andolana originals

ಓದುಗರ ಪತ್ರ:  ವಾಟರ್‌ಮ್ಯಾನ್‌ಗಳಿಗೆ ಸಕಾಲಕ್ಕೆ ಸಂಬಳ ಪಾವತಿಸಿ

ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ.

ಕಳೆದ ೨೭ ತಿಂಗಳುಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೊಳಗಾಗಿದ್ದರು ಎನ್ನಲಾಗಿದ್ದು, ಅವರ ಕುಟುಂಬದವರು ಮುಂದಿನ ದಾರಿ ಕಾಣದೇ ಕಂಗಾಲಾಗಿದ್ದಾರೆ. ಉದ್ಯೋಗಿಗಳಿಗೆ ಸಂಬಳ ಒಂದೆರಡು ದಿನ ತಡವಾದರೂ ಚಡಪಡಿಸುವಂತಾಗುತ್ತದೆ. ಆದರೆ ೨೭ ತಿಂಗಳುಗಳಿಂದ ವೇತನ ಇಲ್ಲದೆ ಸಂಸಾರ ನಡೆಸಲು ಎಂತಹ ವಿಷಮ ಪರಿಸ್ಥಿತಿ ಅವರಿಗೆ ಎದುರಾಗಿರಬಹುದು ಎಂಬುದನ್ನು ಊಹಿಸಿಕೊಳ್ಳ ಬಹುದಾಗಿದೆ. ಸಂಬಂಧಪಟ್ಟವರು ಇನ್ನು ಮುಂದಾದರೂ ಗ್ರಾಮ ಪಂಚಾಯಿತಿ ಮಟ್ಟದ ಸರ್ಕಾರಿ ನೌಕರರಿಗೆ ಸಕಾಲಕ್ಕೆ ವೇತನ ಪಾವತಿಸುವ ಮೂಲಕ ಇಂತಹ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

-ವಿಜಯ್ ಹೆಮ್ಮಿಗೆ , ಮೈಸೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

5 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

5 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago