Andolana originals

ಓದುಗರ ಪತ್ರ:  ವಾಟರ್‌ಮ್ಯಾನ್‌ಗಳಿಗೆ ಸಕಾಲಕ್ಕೆ ಸಂಬಳ ಪಾವತಿಸಿ

ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ.

ಕಳೆದ ೨೭ ತಿಂಗಳುಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೊಳಗಾಗಿದ್ದರು ಎನ್ನಲಾಗಿದ್ದು, ಅವರ ಕುಟುಂಬದವರು ಮುಂದಿನ ದಾರಿ ಕಾಣದೇ ಕಂಗಾಲಾಗಿದ್ದಾರೆ. ಉದ್ಯೋಗಿಗಳಿಗೆ ಸಂಬಳ ಒಂದೆರಡು ದಿನ ತಡವಾದರೂ ಚಡಪಡಿಸುವಂತಾಗುತ್ತದೆ. ಆದರೆ ೨೭ ತಿಂಗಳುಗಳಿಂದ ವೇತನ ಇಲ್ಲದೆ ಸಂಸಾರ ನಡೆಸಲು ಎಂತಹ ವಿಷಮ ಪರಿಸ್ಥಿತಿ ಅವರಿಗೆ ಎದುರಾಗಿರಬಹುದು ಎಂಬುದನ್ನು ಊಹಿಸಿಕೊಳ್ಳ ಬಹುದಾಗಿದೆ. ಸಂಬಂಧಪಟ್ಟವರು ಇನ್ನು ಮುಂದಾದರೂ ಗ್ರಾಮ ಪಂಚಾಯಿತಿ ಮಟ್ಟದ ಸರ್ಕಾರಿ ನೌಕರರಿಗೆ ಸಕಾಲಕ್ಕೆ ವೇತನ ಪಾವತಿಸುವ ಮೂಲಕ ಇಂತಹ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

-ವಿಜಯ್ ಹೆಮ್ಮಿಗೆ , ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago