Andolana originals

ಓದುಗರ ಪತ್ರ: ಕವಿ ಎಚ್ಚೆಸ್ವಿ ನಿಧನ; ಕನ್ನಡಿಗರಿಗೆ ನಷ್ಟ

‘ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ ಮಳೆ ಸುರಿಸಿ ಹಗುರಾದ ಮುಗಿಲಿನಂತೆ’ ಎಂದು ಹೇಳಿದ ಭಾವಯಾನದ ಕವಿ ಎಚ್. ಎಸ್.ವೆಂಕಟೇಶ್ ಮೂರ್ತಿ (ಎಚ್ಚೆಸ್ವಿ) ಅವರ ನಿಧನ, ಕನ್ನಡಿಗರಿಗೆ ತುಂಬಲಾರದ ನಷ್ಟ.

ಅವರ ಭಾವಗೀತೆಗಳಾದ ‘ಪ್ರೀತಿ ಕೊಟ್ಟ ರಾಧೆಗೆ’, ‘ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’, ‘ಲೋಕದ ಕಣ್ಣಿಗೆ ರಾಧೆಯು ಕೂಡ’, ‘ಇಷ್ಟುಕಾಲ ಒಟ್ಟಿಗಿದ್ದು, ಎಷ್ಟು ಬೆರೆತರೂ’ ಹಾಗೂ ‘ತೂಗು ಮಂಚ’ ಹಾಡುಗಳನ್ನು ಕೇಳದ ಕನ್ನಡಿಗರೇ ಇಲ್ಲ ಎನ್ನಬಹುದು.

೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಎಚ್ಚೆಸ್ವಿ ಅವರು ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago