Andolana originals

ಓದುಗರ ಪತ್ರ | ನಾಗಮಂಗಲ ಘಟನೆಯಿಂದ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು ಎಂಬುದನ್ನು ಸರಿಯಾಗಿ ನಿರ್ಧಾರ ಮಾಡಬೇಕು ಎಂಬುದಕ್ಕೆ ಈ ಪ್ರಕರಣ ಎಚ್ಚರಿಕೆಯಾಗಿದೆ.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂಗಡಿ, ಮಳಿಗೆಗಳಲ್ಲಿ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಇತ್ಯಾದಿ ವಿಚಾರವಾಗಿ ಆಗಾಗ್ಗೆ ತಪಾಸಣೆ ನಡೆಸಬೇಕು. ಈ ಪ್ರಕರಣ ದಲ್ಲಿ ಮಗುವಿನ ಜೀವಕ್ಕೆ ಹಾನಿಯಾಗಿಲ್ಲ. ಆದರೆ, ಮುಂದೆ ಪರಿಸ್ಥಿತಿ ಬದಲಾಗದೇ ಇದೇ ರೀತಿಯಲ್ಲಿ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮುಂದೊಂದು ದಿನ ಇಂತಹ ಗಂಡಾಂತರ ನಮ್ಮ ಮನೆಯ ಮಗುವಿಗೆ ಅಥವಾ ಕುಟುಂಬದವರಿಗೆ ಎದುರಾದರೆ ಗತಿಯೇನು ಎಂಬುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.

-ಆರ್. ವಿ. ಸದಾಶಿವ, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago