ಓದುಗರ ಪತ್ರ
ದೇಶದ ಹಾಗೂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಾಧನೆ ಮಾಡಿರುವ ಗಣ್ಯರಿಗೆ ನೀಡುವುದು ಸಂಪ್ರದಾಯ. ಈ ಗೌರವಗಳನ್ನು ಕೆಲವರಿಗೆ ಜೀವಿತಾವಧಿಯಲ್ಲಿ ನೀಡಿದರೆ, ಮತ್ತೆ ಕೆಲವರಿಗೆ ಮರಣೋತ್ತರ ವಾಗಿ ನೀಡಲಾಗುತ್ತದೆ. ಹಿರಿಯ ನಟ ಡಾ. ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಎನಿಸಿದ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಮರಣೋತ್ತರವಾಗಿ ಪ್ರಶಸ್ತಿ ನೀಡಿದರೆ ಅದರ ಪ್ರಯೋಜನವೇನು? ಎಂಬ ಪ್ರಶ್ನೆ ಹಲವರಲ್ಲಿದೆ. ಪ್ರಶಸ್ತಿ ಎಂದರೆ ಅದು ಕೇವಲ ಒಂದು ಗೌರವದ ಪದಕ ಅಥವಾ ಪ್ರಮಾಣ ಪತ್ರವಲ್ಲ. ವ್ಯಕ್ತಿಯ ಸಾಧನೆಯನ್ನು ರಾಷ್ಟ್ರ ಅಥವಾ ರಾಜ್ಯವು ಗುರುತಿಸಿದ ಅಧಿಕೃತ ಮುದ್ರೆಯಾಗಿದೆ. ಬದುಕಿರುವಾಗ ಪ್ರಶಸ್ತಿ ಸ್ವೀಕರಿಸುವುದು ಸಂತೋಷದ ವಿಷಯ. ಆದರೆ, ಮರಣೋತ್ತರವಾಗಿ ನೀಡುವ ಪ್ರಶಸ್ತಿಯು ಆ ವ್ಯಕ್ತಿಯು ದೇಶಕ್ಕೆ ಅಥವಾ ರಾಜ್ಯಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಳಿಗೆ ಕೃತಜ್ಞತೆಯ ಸಂಕೇತವಾಗಿದೆ.
ಆ ವ್ಯಕ್ತಿ ಇಲ್ಲದಿದ್ದರೂ, ಅವರ ಗೌರವ ಮತ್ತು ನೆನಪು ಶಾಶ್ವತವಾಗಿ ಉಳಿಯುತ್ತದೆ. ಮರಣೋತ್ತರವಾಗಿ ನೀಡಿದ ಪ್ರಶಸ್ತಿಗಳು ಮುಂದಿನ ಪೀಳಿಗೆಗೆ ಸೂರ್ತಿಯಾಗುತ್ತವೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…