ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಒಂದು ವೇಳೆ ಸರ್ಕಾರ ನಡೆಸುವ ಪಕ್ಷ ಬದಲಾದರೆ, ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಬಹುದು. ಜನರ ಆರ್ಥಿಕ ಸ್ಥಿತಿ ಬಲಗೊಳಿಸುವ ನಿಟ್ಟಿನಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಸರ್ಕಾರದ ಮೂಲ ಉದ್ದೇಶ. ಜನರ ಆರ್ಥಿಕ ಸ್ಥಿತಿ ಸುಧಾರಿಸಿದ ನಂತರ ಯೋಜನೆಗಳನ್ನು ನಿಲ್ಲಿಸ ಬಹುದು. ಹಿಂದಿನ ಸರ್ಕಾರಗಳು ಘೋಷಿಸಿದ್ದ ಕಲ್ಯಾಣ ಕಾರ್ಯಕ್ರಮ ಗಳು ಗೊತ್ತು ಗುರಿ ಇಲ್ಲದೆ ರದ್ದುಗೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅಧಿಕಾರ ಶಾಶ್ವತ ಅಲ್ಲ ಎಂಬು ದನ್ನು ರಾಜಕಾರಣಿಗಳು ಮನವರಿಕೆ ಮಾಡಿಕೊಳ್ಳ ಬೇಕು. ಅಧಿಕಾರದಲ್ಲಿ ಇದ್ದಷ್ಟು ದಿನ ಜನರಿಗೆ ಉತ್ತಮ ಸೇವೆ ನೀಡಬೇಕು. ಆಡಳಿತ ಉತ್ತಮವಾಗಿದ್ದರೆ ಜನರು ಮರು ಆಯ್ಕೆ ಮಾಡುತ್ತಾರೆ. ದೇಶದ ಕೆಲವು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಗಳಿಗೆ ಪೂರ್ಣ ಪ್ರಮಾಣದ ಬಹುಮತವಿಲ್ಲ.
ಮಿತ್ರ ಪಕ್ಷಗಳ ಬೆಂಬಲ ದಿಂದ ಅಧಿಕಾರ ನಡೆಸುತ್ತಿವೆ. ಆಳುವ ಸರ್ಕಾರಗಳು ಜನ ವಿರೋಽ ನಿರ್ಧಾರಗಳನ್ನು ತೆಗೆದುಕೊಂಡರೆ ಜನರೇ ಅವರಿಗೆ ತಕ್ಕ ಶಾಸಿ ಮಾಡುತ್ತಾರೆ.
– ವೀರೇಶ ಧೂಪದಮಠ,ಮೈಸೂರು.
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…