Andolana originals

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು  ಹಾಕಿರುವುದು ಶ್ಲಾಘನೀಯ.

ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ ರಾಜ್ಯ ಹಾಗೂ ವಿದೇಶಿಗರಿಗೆ ಇಲ್ಲಿ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿಗೆ ಬರುವ ಸ್ಥಳೀಯ ಗ್ರಾಹಕರು ಅನ್ಯಭಾಷಿಗರೊಂದಿಗೆ ಏನು ಮಾತಾಡಬೇಕು, ಏನನ್ನು ಕೇಳಿ ಪಡೆದುಕೊಳ್ಳಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ.

ಜೊತೆಗೆ ತಮಗಿಷ್ಟವಾದ ತಿಂಡಿ ತಿನಿಸುಗಳನ್ನು ತೆಗೆದುಕೊಳ್ಳಲು ಇಂತಹ ಅಂಗಡಿ ಮುಂಗಟ್ಟುಗಳಲ್ಲಿ ಗ್ರಾಹಕರು ಪರಕೀಯರಂತೆ ಹರಸಾಹಸ ಪಡುವಂತಾಗಿದೆ. ಹೊರ ರಾಜ್ಯ ಹಾಗೂ ವಿದೇಶಿಗರು ಸಕ್ರಿಯವಾಗಿ ಕೆಲಸ ಮಾಡುತ್ತಾರೆ ಎಂದು ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿರಬಹುದು. ಆದರೆ ಅವರಿಗೆ ಭಾಷಾ ಜ್ಞಾನದ ಕೊರತೆಯಿಂದ ಗ್ರಾಹಕರಿಗೆ ತೊಡಕುಂಟಾಗುತ್ತದೆ. ಹಾಗಾಗಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡಿಗರಿಗೂ ಹೆಚ್ಚು ಅವಕಾಶ ಕೊಡಬೇಕಿದೆ.

-ಬಿ.ಎಸ್.ಸಾಯಿ ಸಂದೇಶ್, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

8 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

9 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago