Andolana originals

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಇತ್ತೀಚೆಗೆ ಪ್ರಶಸ್ತಿಗಳನ್ನು ಪಡೆಯುವುದೇ ಒಂದು ದೊಡ್ಡ ಲಾಬಿ ಆಗಿಹೋಗಿದೆ. ಪ್ರಶಸ್ತಿಗೆ ಅರ್ಹರಲ್ಲದವರೂ ರಾಜಕೀಯ ಪ್ರಭಾವ ಬಳಸಿ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಾರಿ ಸಾಧಕರನ್ನು ಆಯ್ಕೆ ಮಾಡುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡಲಿ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

13 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

14 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

14 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

14 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

14 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

15 hours ago