ಓದುಗರ ಪತ್ರ
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ ಕೆರೆ ವಿಭಜನೆಯಾಗಿದ್ದು, ಎರಡೂ ಬದಿಗಳಲ್ಲಿರುವ ಕೆರೆಯ ಗಡಿಯನ್ನು ಗುರುತಿಸಿ, ಕಬ್ಬಿಣದ ಬೇಲಿಯನ್ನು ಹಾಕಲಾಗಿತ್ತು. ಕೇರ್ಗಳ್ಳಿ ಪಂಚಾಯಿತಿಯಿಂದ ಪ್ರತಿದಿನವೂ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತಿದೆ.
ಚಾಮುಂಡೇಶ್ವರಿ ವಿದ್ಯುತ್ ನಿಗಮದಿಂದ ಭೂಗತ ಕೇಬಲ್ ಅಳವಡಿಕೆಯ ಸಮಯದಲ್ಲಿ ಬೇಲಿಯನ್ನು ತುಂಡರಿಸಿರುವ ಪರಿಣಾಮ ಕೆರೆಯ ಅಂಗಳವನ್ನು ಪ್ರವೇಶಿಸುವುದು ಸುಲಭವಾಗಿ, ತ್ಯಾಜ್ಯವನ್ನು ಸುರಿಯುತ್ತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಮೊದಲಿನಂತೆ ಕೆರೆಗೆ ಕಬ್ಬಿಣದ ಬೇಲಿಯನ್ನು ನಿರ್ಮಿಸಿ ಕೆರೆಗೆ ತ್ಯಾಜ್ಯವನ್ನು ಸುರಿಯುವುದನ್ನು ತಡೆಗಟ್ಟಬೇಕು ಹಾಗೂ ಕೆರೆಗೆ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
-ವೈ.ಕಾಶಿ, ಕನಕದಾಸನಗರ, ಮೈಸೂರು
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…