ಓದುಗರ ಪತ್ರ
ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ ನೀರು ಸೇರ್ಪಡೆಯಾಗುತ್ತಿದ್ದು, ದುರ್ನಾತ ಬೀರುತ್ತಿದೆ. ಹಾಗಾಗಿ ರಾಜಕಾಲುವೆ ಆಸುಪಾಸಿನಲ್ಲಿ ವಾಸಿಸುತ್ತಿರುವ ನಿವಾಸಿಗಳು ಇದರಿಂದ ಪರದಾಡುವಂತೆ ಆಗಿದೆ. ಅಲ್ಲದೆ, ಕೊಳಚೆಯಿಂದಾಗಿ ಈ ಜಾಗವು ಸೊಳ್ಳೆಗಳ ಆವಾಸ್ಥಾನವಾಗಿಬಿಟ್ಟಿದೆ. ಇದರಿಂದ ಸ್ಥಳೀಯರು ರೋಗ-ರುಜಿನಗಳು ಹರಡುವ ಭೀತಿಯಲ್ಲಿ ದಿನದೂಡುವಂತಾಗಿದೆ. ಈ ಸಮಸ್ಯೆಯನ್ನು ಜನಪ್ರತಿನಿಽಗಳು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ರಾಜಕಾಲುವೆಗೆ ಸೇರುತ್ತಿರುವ ಕೊಳಚೆ ನೀರನ್ನು ಬೇರೆ ಕಡೆಗೆ ಹರಿಯುವಂತೆ ಮಾಡಲು ಕ್ರಮವಹಿಸುವ ಮೂಲಕ ಸ್ಥಳೀಯರು ನೆಮ್ಮದಿಯಾಗಿರಲು ಅವಕಾಶ ಕಲ್ಪಿಸಿಕೊಡಬೇಕು.
-ಕಾಂತರಾಜು, ಜೆ. ಸಿ. ಲೇಔಟ್, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…