Andolana originals

ಓದುಗರ ಪತ್ರ: ರಸ್ತೆ ಮೇಲೆ ಕೊಳಚೆ ನೀರು ಹರಿಯುವುದನ್ನು ತಡೆಗಟ್ಟಿ

ಎಚ್.ಡಿ.ಕೋಟೆ ತಾಲ್ಲೂಕಿನ ಆರ್‌ಪಿ ಸರ್ಕಲ್‌ನಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಸರ್ಕಲ್‌ನಲ್ಲಿ ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ.

ಕಬಿನಿ ಜಲಾಶಯ, ತಾರಕ ಜಲಾಶಯ, ನುಗು ಜಲಾಶಯ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಈ ಸರ್ಕಲ್ ಮೂಲಕವೇ ಪ್ರಯಾಣಿಸುತ್ತಾರೆ. ಹೀಗೆ ಬರುವ ಅವರೆಲ್ಲರಿಗೂ ರಸ್ತೆಯ ಮೇಲೆ ಹರಿಯುವ ಕೊಳಚೆ ನೀರು ಹಾಗೂ ದುರ್ನಾತದ ಅನುಭವವಾಗುತ್ತಿದೆ. ಎಚ್.ಡಿ.ಕೋಟೆ ಪುರಸಭೆಯವರು ಕೂಡಲೇ ರಸ್ತೆಯ ಮೇಲೆ ಹರಿಯುವ ಕೊಳಚೆ ನೀರು ಹರಿಯುವುದನ್ನು ತಡೆಗಟ್ಟಿ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.

 -ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ. ಕೋಟೆ ತಾ.

 

 

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

54 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

2 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

3 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

4 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago