Andolana originals

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು ಪೂರ್ಣಶೈಕ್ಷಣಿಕ ವರ್ಷವನ್ನೇ ನಷ್ಟಮಾಡುತ್ತಿದೆ. ಪ್ರಸ್ತುತ ಎಲ್‌ಕೆಜಿ, ಯುಕೆಜಿ ಶಿಕ್ಷಣದ ಹಿನ್ನೆಲೆ ಇರುವುದರಿಂದ, ಈ ಹಿಂದೆ ಇದ್ದ ೫ ವರ್ಷ ೬ ತಿಂಗಳ ವಯೋಮಿತಿಯೇ ಅತ್ಯಂತ ಸಮತೋಲಿತ ಮತ್ತು ವೈಜ್ಞಾನಿಕವಾಗಿದೆ.

ಈ ’ಸೌಮ್ಯನಿಯಮ’ ಮರುಸ್ಥಾಪನೆ ಯಾದಲ್ಲಿ ಸಾವಿರಾರು ಮಕ್ಕಳ ವರ್ಷ ವ್ಯರ್ಥ ವಾಗುವುದು ತಪ್ಪುತ್ತದೆ ಹಾಗೂ ಗ್ರಾಮೀಣ- ನಗರಪ್ರದೇಶದ ಪೋಷಕ ರಿಗೂ ಇದು ಪೂರಕವಾಗಲಿದೆ. ಆದ್ದರಿಂದ ಸರ್ಕಾರ ಹಠಮಾರಿ ಧೋರಣೆ ಬಿಟ್ಟು, ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಹಳೆಯ ವಯೋಮಿತಿಯನ್ನೇ ಮುಂದುವರಿಸಿ ಗೊಂದಲಕ್ಕೆ ಶಾಶ್ವತ ಪರಿಹಾರ ನೀಡಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

13 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

18 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago