ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು ಪೂರ್ಣಶೈಕ್ಷಣಿಕ ವರ್ಷವನ್ನೇ ನಷ್ಟಮಾಡುತ್ತಿದೆ. ಪ್ರಸ್ತುತ ಎಲ್ಕೆಜಿ, ಯುಕೆಜಿ ಶಿಕ್ಷಣದ ಹಿನ್ನೆಲೆ ಇರುವುದರಿಂದ, ಈ ಹಿಂದೆ ಇದ್ದ ೫ ವರ್ಷ ೬ ತಿಂಗಳ ವಯೋಮಿತಿಯೇ ಅತ್ಯಂತ ಸಮತೋಲಿತ ಮತ್ತು ವೈಜ್ಞಾನಿಕವಾಗಿದೆ.
ಈ ’ಸೌಮ್ಯನಿಯಮ’ ಮರುಸ್ಥಾಪನೆ ಯಾದಲ್ಲಿ ಸಾವಿರಾರು ಮಕ್ಕಳ ವರ್ಷ ವ್ಯರ್ಥ ವಾಗುವುದು ತಪ್ಪುತ್ತದೆ ಹಾಗೂ ಗ್ರಾಮೀಣ- ನಗರಪ್ರದೇಶದ ಪೋಷಕ ರಿಗೂ ಇದು ಪೂರಕವಾಗಲಿದೆ. ಆದ್ದರಿಂದ ಸರ್ಕಾರ ಹಠಮಾರಿ ಧೋರಣೆ ಬಿಟ್ಟು, ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಹಳೆಯ ವಯೋಮಿತಿಯನ್ನೇ ಮುಂದುವರಿಸಿ ಗೊಂದಲಕ್ಕೆ ಶಾಶ್ವತ ಪರಿಹಾರ ನೀಡಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…