Andolana originals

ಓದುಗರ ಪತ್ರ: ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ

ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ  ಹಾಲು,  ಮೊಸರು, ವಿದ್ಯುತ್ ಹಾಗೂ  ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ.

ಹಾಲು, ಮೊಸರಿನ ದರ ೪ ರೂ. ಹೆಚ ಳ ಆಗಿದೆ. ವಿದ್ಯುತ್  ದರ ಹೆಚ್ಚಿಸಿ ಗ್ರಾಹಕರಿಗೆ  ಆಘಾತ ನೀಡಲಾಗಿದೆ.  ಏ.೧ರ ಮಧ್ಯರಾತ್ರಿಯಿಂದ ಡೀಸೆಲ್ ದರ ೨ ರೂ.  ಹೆಚ್ಚಳವಾಗಿದ್ದು,  ಬಡವರು ಬದುಕು ನಡೆಸುವುದೇ ದುಸ್ತರವಾಗಿದೆ.  ಸರ್ಕಾರ ಮತ್ತು ಅದರ ಅಧೀನ ಸಂಸ್ಥೆಗಳು ದುಂದುವೆಚ್ಚಕ್ಕೆ  ಕಡಿವಾಣ   ಹಾಕಿ, ಕಾರ್ಯ ಕ್ಷಮತೆಯನ್ನು ಹೆಚ್ಚಿಸಿಕೊಂಡರೆ  ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ  ತರಬಹುದು.   ಈ ದಿಸೆಯಲ್ಲಿ ಸರ್ಕಾರ ಈಗಲಾದರೂ ಎಚ್ಚೆತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ  ಹಾಕಬೇಕಿದೆ.

–  ಸಿದ್ಧಲಿಂಗೇಗೌಡ, ಹೈರಿಗೆ. ಎಚ್. ಡಿ.ಕೋಟೆ ತಾಲ್ಲೂಕು 

 

 

 

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

28 mins ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

3 hours ago