ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ ಹಾಲು, ಮೊಸರು, ವಿದ್ಯುತ್ ಹಾಗೂ ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ.
ಹಾಲು, ಮೊಸರಿನ ದರ ೪ ರೂ. ಹೆಚ ಳ ಆಗಿದೆ. ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಆಘಾತ ನೀಡಲಾಗಿದೆ. ಏ.೧ರ ಮಧ್ಯರಾತ್ರಿಯಿಂದ ಡೀಸೆಲ್ ದರ ೨ ರೂ. ಹೆಚ್ಚಳವಾಗಿದ್ದು, ಬಡವರು ಬದುಕು ನಡೆಸುವುದೇ ದುಸ್ತರವಾಗಿದೆ. ಸರ್ಕಾರ ಮತ್ತು ಅದರ ಅಧೀನ ಸಂಸ್ಥೆಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಕಾರ್ಯ ಕ್ಷಮತೆಯನ್ನು ಹೆಚ್ಚಿಸಿಕೊಂಡರೆ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬಹುದು. ಈ ದಿಸೆಯಲ್ಲಿ ಸರ್ಕಾರ ಈಗಲಾದರೂ ಎಚ್ಚೆತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಿದೆ.
– ಸಿದ್ಧಲಿಂಗೇಗೌಡ, ಹೈರಿಗೆ. ಎಚ್. ಡಿ.ಕೋಟೆ ತಾಲ್ಲೂಕು
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…