ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ ಹಾಲು, ಮೊಸರು, ವಿದ್ಯುತ್ ಹಾಗೂ ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ.
ಹಾಲು, ಮೊಸರಿನ ದರ ೪ ರೂ. ಹೆಚ ಳ ಆಗಿದೆ. ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಆಘಾತ ನೀಡಲಾಗಿದೆ. ಏ.೧ರ ಮಧ್ಯರಾತ್ರಿಯಿಂದ ಡೀಸೆಲ್ ದರ ೨ ರೂ. ಹೆಚ್ಚಳವಾಗಿದ್ದು, ಬಡವರು ಬದುಕು ನಡೆಸುವುದೇ ದುಸ್ತರವಾಗಿದೆ. ಸರ್ಕಾರ ಮತ್ತು ಅದರ ಅಧೀನ ಸಂಸ್ಥೆಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಕಾರ್ಯ ಕ್ಷಮತೆಯನ್ನು ಹೆಚ್ಚಿಸಿಕೊಂಡರೆ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬಹುದು. ಈ ದಿಸೆಯಲ್ಲಿ ಸರ್ಕಾರ ಈಗಲಾದರೂ ಎಚ್ಚೆತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಿದೆ.
– ಸಿದ್ಧಲಿಂಗೇಗೌಡ, ಹೈರಿಗೆ. ಎಚ್. ಡಿ.ಕೋಟೆ ತಾಲ್ಲೂಕು
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…