ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ ಹಾಲು, ಮೊಸರು, ವಿದ್ಯುತ್ ಹಾಗೂ ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ.
ಹಾಲು, ಮೊಸರಿನ ದರ ೪ ರೂ. ಹೆಚ ಳ ಆಗಿದೆ. ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಆಘಾತ ನೀಡಲಾಗಿದೆ. ಏ.೧ರ ಮಧ್ಯರಾತ್ರಿಯಿಂದ ಡೀಸೆಲ್ ದರ ೨ ರೂ. ಹೆಚ್ಚಳವಾಗಿದ್ದು, ಬಡವರು ಬದುಕು ನಡೆಸುವುದೇ ದುಸ್ತರವಾಗಿದೆ. ಸರ್ಕಾರ ಮತ್ತು ಅದರ ಅಧೀನ ಸಂಸ್ಥೆಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಕಾರ್ಯ ಕ್ಷಮತೆಯನ್ನು ಹೆಚ್ಚಿಸಿಕೊಂಡರೆ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬಹುದು. ಈ ದಿಸೆಯಲ್ಲಿ ಸರ್ಕಾರ ಈಗಲಾದರೂ ಎಚ್ಚೆತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಿದೆ.
– ಸಿದ್ಧಲಿಂಗೇಗೌಡ, ಹೈರಿಗೆ. ಎಚ್. ಡಿ.ಕೋಟೆ ತಾಲ್ಲೂಕು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…