Andolana originals

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ದೊರೆತಿರುವುದು ಸ್ವಾಗತಾರ್ಹ ಕ್ರಮ.

ಬಹಿಷ್ಕಾರ ಸಾಮಾಜಿಕ ಪಿಡುಗಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ, ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಈ ಅನಿಷ್ಟ ಪದ್ದತಿ ಜೀವಂತವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇದನ್ನು ನಿಷೇಽಸಲು ಕ್ರಮ ಕೈಗೊಂಡಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ.

– ಪಿ.ಸಿ.ಕಂಗಾಣಿಸೋಮ, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

5 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

1 hour ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

3 hours ago