Andolana originals

ಓದುಗರ ಪತ್ರ: ಬಡ, ಮಧ್ಯಮ ವರ್ಗದವರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ

ರಾಜ್ಯ ಸರ್ಕಾರ ಸೆಪ್ಟೆಂಬರ್ ೧ರಿಂದ ಸ್ಥಿರಾಸ್ತಿ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ೧೦ ಲಕ್ಷ ರೂ. ಮೌಲ್ಯದ ನಿವೇಶನ ಅಥವಾ ಮನೆಯನ್ನು ಖರೀದಿಸಿ, ಅದನ್ನು ರಿಜಿಸ್ಟರ್ ಮಾಡಿಸಿಕೊಳ್ಳಲು ೭೬ ಸಾವಿರ ರೂಪಾಯಿಗಳನ್ನು ನೋಂದಣಿ ಶುಲ್ಕವಾಗಿಯೇ ಪಾವತಿಸಬೇಕು.

ಅಲ್ಲದೇ ಇತರ ಖರ್ಚುಗಳು ಸೇರಿದಂತೆ ಸುಮಾರು ಒಂದು ಲಕ್ಷ ರೂ.ಗಳಿಗೂ ಹೆಚ್ಚು ಖರ್ಚಾಗುತ್ತದೆ. ಕಳೆದ ಎರಡು ವರ್ಷಗಳ
ಹಿಂದೆ ಕೇವಲ ಶೇ.೫ ರಷ್ಟು ಇದ್ದ ನೋಂದಣಿ ಶುಲ್ಕವನ್ನು ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಏರಿಕೆ ಮಾಡಿದೆ. ಸರ್ಕಾರ ಆಸ್ತಿ ನೋಂದಣಿ ಶುಲ್ಕವನ್ನು ಕಡಿಮೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 hours ago