ಓದುಗರ ಪತ್ರ
ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಬೂಟು ಎಸೆದಿರುವುದು ಅಕ್ಷಮ್ಯ ಅಪರಾಧ. ಇದು ವ್ಯಕ್ತಿಯೊಬ್ಬರ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವ, ಸಂವಿಧಾನದ ಆತ್ಮವಾದ ಕಾನೂನು ಮತ್ತು ನ್ಯಾಯಾಂಗದ ಗೌರವವನ್ನು ಹಾಳುಮಾಡುವ ಕೃತ್ಯವಾಗಿದೆ.
ನ್ಯಾಯಾಧೀಶರು ನ್ಯಾಯಾಂಗದ ಆಧಾರ ಸ್ತಂಭವಾಗಿದ್ದಾರೆ. ಅಂತಹವರ ಮೇಲೆ ಹೇಯ ಕೃತ್ಯವನ್ನು ಎಸಗಿ ಸಮಾಜದ ಶಾಂತಿಯನ್ನು ಕೆದಡಲು ಕಾರಣವಾಗಿರುವ ವಕೀಲನನ್ನು ತೀವ್ರ ವಿಚಾರಣೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಕುಮಾರ್, ನಂಜನಗೂಡು
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…