Andolana originals

ಓದುಗರ ಪತ್ರ: ಕಾಡಂಚಿನ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಡಗಲಪುರ ಗ್ರಾಮದ ರೈತರೊಬ್ಬರ ಮೇಲೆ ಜಮೀನಿನಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹುಲಿ ದಾಳಿಯಲ್ಲಿ ರೈತ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದು, ಅವರ ಜೀವನ ದುಸ್ತರವಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುತ್ತಿದ್ದಾರೆ. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದರೆ, ರೈತರ ಮೇಲೆ ಪ್ರಾಣಿಗಳು ದಾಳಿ ಮಾಡಿ ಜೀವ ಹಾನಿಯಾದರೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರವನ್ನೂ ನೀಡುವುದಿಲ್ಲ. ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವುದು ಅಗತ್ಯ.

-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago