ಓದುಗರ ಪತ್ರ
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಡಗಲಪುರ ಗ್ರಾಮದ ರೈತರೊಬ್ಬರ ಮೇಲೆ ಜಮೀನಿನಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹುಲಿ ದಾಳಿಯಲ್ಲಿ ರೈತ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದು, ಅವರ ಜೀವನ ದುಸ್ತರವಾಗಿದೆ.
ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುತ್ತಿದ್ದಾರೆ. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದರೆ, ರೈತರ ಮೇಲೆ ಪ್ರಾಣಿಗಳು ದಾಳಿ ಮಾಡಿ ಜೀವ ಹಾನಿಯಾದರೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರವನ್ನೂ ನೀಡುವುದಿಲ್ಲ. ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವುದು ಅಗತ್ಯ.
-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…