Andolana originals

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ರೋಗಿಗಳು ಪರದಾಡುವಂತಾಗಿದೆ.  ವಿಧಾನಪರಿಷತ್ ಮಾಜಿ ಸದಸ್ಯ ಗೋ.  ಮಧುಸೂದನ್ ಅವರು ನೀಡಿರುವ ಮಿನಿ ಆಂಬ್ಯುಲೆನ್ಸ್ ಗೆ ಚಾಲಕರ ಕೊರತೆಯಿಂದಾಗಿ ಹಗಲು ವೇಳೆ ಮಾತ್ರ ಸೇವೆಯನ್ನು ಒದಗಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಆಂಬ್ಯುಲೆನ್ಸ್‌ಗಳಿಗೆ ಪ್ರತಿ ಕಿಲೋ ಮೀಟರ್‌ಗೆ ದರ ನಿಗದಿಪಡಿಸಲಾಗಿದ್ದು, ತಾಲ್ಲೂಕಿನ ಬಡ ಜನರಿಗೆ ದುಬಾರಿ ಹಣ   ಪಾವತಿಸಲು ಕಷ್ಟವಾಗುತ್ತಿದೆ. ಶಾಸಕರು, ಸಂಸದರು ಹಾಗೂ ಗ್ರಾಮಪಂಚಾಯಿತಿ ಅಧಿಕಾರಿಗಳು ಕೂಡಲೇ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ 

 

ಆಂದೋಲನ ಡೆಸ್ಕ್

Recent Posts

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…

8 hours ago

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ…

8 hours ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…

8 hours ago

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

17 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

17 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

17 hours ago