Andolana originals

ಓದುಗರ ಪತ್ರ: ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಕೇಂದ್ರವಾಗಿದ್ದರೂ ಸರ್ಕಾರದಿಂದ ೧೦೮ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ಕೆಲವೊಮ್ಮೆ ಜೀವಹಾನಿಯಾಗುವ ಸಂಭವವಿರುತ್ತದೆ. ಶಾಸಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿಗೆ ಕೂಡಲೇ ೧೦೮ ಆಂಬ್ಯುಲೆನ್ಸ್ ಸೌಲಭ್ಯ ಒದಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ನವೀನ್, ಸರಗೂರು

ಆಂದೋಲನ ಡೆಸ್ಕ್

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

37 mins ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

59 mins ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

3 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

3 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

4 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

5 hours ago