ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ ಸಮಯದಲ್ಲಿ, ಬೀದಿ ಬದಿ ವ್ಯಾಪಾರಿಗಳ ಬದುಕಿಗೂ ತೊಂದರೆಯಾಗಬಾರದು. ಅವರು ಜೀವನ ನಡೆಸಲು ಪರ್ಯಾಯ ಜಾಗವನ್ನು ಕಲ್ಪಿಸಿ, ಒತ್ತುವರಿ ತೆರವುಗೊಳಿಸಲು ಸ್ವಲ್ಪ ಕಾಲಾವಕಾಶ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…