ಓದುಗರ ಪತ್ರ
ಮೈಸೂರಿನ ರೂಪಾನಗರ ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದುಸಾರ್ವಜನಿಕರು ಹರ ಸಾಹಸಪಡುವಂತಾಗಿದೆ. ಬೀದಿ ದೀಪಗಳು ಕೆಟ್ಟಿದ್ದು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಸರಿಪಡಿಸಿಲ್ಲ.
ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಾವು, ಚೇಳುಗಳ ಆವಾಸ ಸ್ಥಾನವಾಗಿದ್ದು, ಸಾರ್ವಜನಿಕರು ರಾತ್ರಿಯ ವೇಳೆ ಮನೆಯಿಂದ ಹೊರಬರಲು ಹೆದರುವಂತಾಗಿದೆ. ಬೋಗಾದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ಈ ಬಡಾವಣೆಗೆ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಖಾಲಿ ನಿವೇಶನಗಳಲ್ಲಿ ಬೆಳದಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಎಚ್.ಆರ್.ಜಯಂತಿ, ರೂಪಾ ನಗರ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…