ಓದುಗರ ಪತ್ರ
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ.
ನಗರ ಸಾರಿಗೆ ಬಸ್ ನಂ.೮೦, ೬೨ ಬಲ್ಲಾಳ್ ಸರ್ಕಲ್ ಮಾರ್ಗವಾಗಿ ತೆರಳುವ ಬದಲು ಆರ್ಟಿಒ ಕಚೇರಿ ಮೂಲಕ ಚಾಮರಾಜಪುರಂ ರೈಲ್ವೆ ಸ್ಟೇಷನ್ ಮಾರ್ಗವಾಗಿ ಜಯನಗರಕ್ಕೆ ಸಂಚರಿಸಿದಲ್ಲಿ ಎರಡೂ ಜಿಲ್ಲಾ ನ್ಯಾಯಾಲಯಗಳಿಗೂ ಬಸ್ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಈ ಬಗ್ಗೆ ಮೈಸೂರು ನಗರ ಸಾರಿಗೆ ಅಽಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ರತ್ನ ಹುಲ್ಲಳ್ಳಿ, ವಕೀಲರು, ನಂಜನಗೂಡು
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…