ಓದುಗರ ಪತ್ರ
ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್ಫಾರ್ಮ್ಗಳಿಗೆ ತಲುಪುವುದಾದರೂ ಹೇಗೆ?.
ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.
ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…