ಓದುಗರ ಪತ್ರ
ಮೈಸೂರಿನ ಶ್ರೀರಾಂಪುರ ಎರಡನೇ ಹಂತದಲ್ಲಿರುವ ಮಧುವನ ಬಡಾವಣೆಯಲ್ಲಿರುವ ಮಧುವನ ಪಾರ್ಕ್ ವಾಯುವಿಹಾರಿಗಳ ನೆಚ್ಚಿನ ತಾಣವಾಗಿದೆ. ೬೪ನೇ ವಾರ್ಡ್ ವ್ಯಾಪ್ತಿಗೊಳಪಡುವ ಈ ಪಾರ್ಕ್ನ ವಾಕಿಂಗ್ ಪಾತ್ನಲ್ಲಿ ಅಳವಡಿಸಿರುವ ಟೈಲ್ಸ್ಗಳು ಮರದ ಬೇರುಗಳಿಂದಾಗಿ ಉಬ್ಬಿರುವು ದರಿಂದ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ವಾಕಿಂಗ್ ಮಾಡಲು ತೊಂದರೆಯಾಗಿದೆ. ಮಕ್ಕಳ ಆಟದ ಅಂಗಳದಲ್ಲಿ ಸಾಕಷ್ಟು ದೀಪಗಳು ಇಲ್ಲದೇ ತೊಂದರೆಯಾಗಿದೆ.
ವಾಕಿಂಗ್ ಪಾತ್ನಲ್ಲೂ ಸಾಕಷ್ಟು ದೀಪಗಳಿಲ್ಲದೇ ಕತ್ತಲಾದ ಮೇಲೆ ವಾಯುವಿಹಾರ ಮಾಡುವವರಿಗೆ ತೊಂದರೆಯಾಗಿದೆ. ಸಂಜೆ ಸೊಳ್ಳೆಗಳ ಹಾವಳಿಯೂ ಮಿತಿ ಮೀರಿದೆ. ಸಂಬಂಧಪಟ್ಟವರು ಕೂಡಲೇ ವಾಕಿಂಗ್ ಪಾತ್ನಲ್ಲಿ ಅಡ್ಡಿಯಾಗಿರುವ ಮರದ ಬೇರುಗಳನ್ನು ಕೂಡಲೇ ತೆರವುಗೊಳಿಸಬೇಕು. ವಾಕಿಂಗ್ ಪಾತ್ ಹಾಗೂ ಮಕ್ಕಳ ಆಟದ ಅಂಗಳಲ್ಲಿ ದೀಪಗಳನ್ನು ಅಳವಡಿಸಬೇಕು ಹಾಗೂ ವಾರಕ್ಕೊಮ್ಮೆಯಾದರೂ -ಗಿಂಗ್ ಮಾಡುವ ಮೂಲಕ ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…