ಓದುಗರ ಪತ್ರ
ಮೈಸೂರಿನ ಶ್ರೀರಾಂಪುರ ಎರಡನೇ ಹಂತದಲ್ಲಿರುವ ಮಧುವನ ಬಡಾವಣೆಯಲ್ಲಿರುವ ಮಧುವನ ಪಾರ್ಕ್ ವಾಯುವಿಹಾರಿಗಳ ನೆಚ್ಚಿನ ತಾಣವಾಗಿದೆ. ೬೪ನೇ ವಾರ್ಡ್ ವ್ಯಾಪ್ತಿಗೊಳಪಡುವ ಈ ಪಾರ್ಕ್ನ ವಾಕಿಂಗ್ ಪಾತ್ನಲ್ಲಿ ಅಳವಡಿಸಿರುವ ಟೈಲ್ಸ್ಗಳು ಮರದ ಬೇರುಗಳಿಂದಾಗಿ ಉಬ್ಬಿರುವು ದರಿಂದ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ವಾಕಿಂಗ್ ಮಾಡಲು ತೊಂದರೆಯಾಗಿದೆ. ಮಕ್ಕಳ ಆಟದ ಅಂಗಳದಲ್ಲಿ ಸಾಕಷ್ಟು ದೀಪಗಳು ಇಲ್ಲದೇ ತೊಂದರೆಯಾಗಿದೆ.
ವಾಕಿಂಗ್ ಪಾತ್ನಲ್ಲೂ ಸಾಕಷ್ಟು ದೀಪಗಳಿಲ್ಲದೇ ಕತ್ತಲಾದ ಮೇಲೆ ವಾಯುವಿಹಾರ ಮಾಡುವವರಿಗೆ ತೊಂದರೆಯಾಗಿದೆ. ಸಂಜೆ ಸೊಳ್ಳೆಗಳ ಹಾವಳಿಯೂ ಮಿತಿ ಮೀರಿದೆ. ಸಂಬಂಧಪಟ್ಟವರು ಕೂಡಲೇ ವಾಕಿಂಗ್ ಪಾತ್ನಲ್ಲಿ ಅಡ್ಡಿಯಾಗಿರುವ ಮರದ ಬೇರುಗಳನ್ನು ಕೂಡಲೇ ತೆರವುಗೊಳಿಸಬೇಕು. ವಾಕಿಂಗ್ ಪಾತ್ ಹಾಗೂ ಮಕ್ಕಳ ಆಟದ ಅಂಗಳಲ್ಲಿ ದೀಪಗಳನ್ನು ಅಳವಡಿಸಬೇಕು ಹಾಗೂ ವಾರಕ್ಕೊಮ್ಮೆಯಾದರೂ -ಗಿಂಗ್ ಮಾಡುವ ಮೂಲಕ ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…