ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ.
ಇದನ್ನೂ ಓದಿ: ‘ಈಗ ನನ್ಹ ತ್ರ ಇರೋದು ಒಂದು ಜೋಳಿಗೆ ಅಷ್ಟೇ ಎಲ್ಲಿಗ್ ಬೇಕಾದ್ರ ಹೋಗೇನೆ’
ಈ ಶಾಲೆಯಲ್ಲಿ ಸುಮಾರು ೪೦ ರಿಂದ ೫೦ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮಳೆಗಾಲದಲ್ಲಿ ನೀರು ಸೋರುವುದರಿಂದ ಒಂದೇ ಕೊಠಡಿಯಲ್ಲಿ ಕುಳಿತು ಕಲಿಯಬೇಕಾಗಿರುವುದು ವಿಪರ್ಯಾಸವೇ ಸರಿ. ನಮ್ಮ ಸಂವಿಧಾನದಲ್ಲಿ ಶಿಕ್ಷಣ ಮೂಲಭೂತ ಹಕ್ಕು ಹಾಗೂ ಸಂವಿಧಾನ ಜಾರಿಯಾದ ೧೦ ವರ್ಷದ ಅವಧಿಯೊಳಗೆ ದೇಶದ ಎಲ್ಲ ಮಕ್ಕಳಿಗೂ ಶಿಕ್ಷಣವನ್ನು ಉಚಿತವಾಗಿ ಮತ್ತು ಕಡ್ಡಾಯವಾಗಿ ಒದಗಿಸಬೇಕು ಎಂದು ತಿಳಿಸಿದ್ದರೂ ಇಲ್ಲಿನ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದು ಅತ್ಯಗತ್ಯ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಥೈಲ್ಯಾಂಡ್ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು…