Andolana originals

ಓದುಗರ ಪತ್ರ:  ಆನೆಮಾಳ ಸರ್ಕಾರಿ ಶಾಲೆಗೆ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ.

ಇದನ್ನೂ ಓದಿ: ‘ಈಗ ನನ್ಹ ತ್ರ ಇರೋದು ಒಂದು ಜೋಳಿಗೆ ಅಷ್ಟೇ ಎಲ್ಲಿಗ್ ಬೇಕಾದ್ರ ಹೋಗೇನೆ’

ಈ ಶಾಲೆಯಲ್ಲಿ ಸುಮಾರು ೪೦ ರಿಂದ ೫೦ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮಳೆಗಾಲದಲ್ಲಿ ನೀರು ಸೋರುವುದರಿಂದ ಒಂದೇ ಕೊಠಡಿಯಲ್ಲಿ ಕುಳಿತು ಕಲಿಯಬೇಕಾಗಿರುವುದು ವಿಪರ್ಯಾಸವೇ ಸರಿ. ನಮ್ಮ ಸಂವಿಧಾನದಲ್ಲಿ ಶಿಕ್ಷಣ ಮೂಲಭೂತ ಹಕ್ಕು ಹಾಗೂ ಸಂವಿಧಾನ ಜಾರಿಯಾದ ೧೦ ವರ್ಷದ ಅವಧಿಯೊಳಗೆ ದೇಶದ ಎಲ್ಲ ಮಕ್ಕಳಿಗೂ ಶಿಕ್ಷಣವನ್ನು ಉಚಿತವಾಗಿ ಮತ್ತು ಕಡ್ಡಾಯವಾಗಿ ಒದಗಿಸಬೇಕು ಎಂದು ತಿಳಿಸಿದ್ದರೂ ಇಲ್ಲಿನ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದು ಅತ್ಯಗತ್ಯ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

22 mins ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

2 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

2 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

3 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

3 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

3 hours ago