ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ.
ಇದನ್ನೂ ಓದಿ: ‘ಈಗ ನನ್ಹ ತ್ರ ಇರೋದು ಒಂದು ಜೋಳಿಗೆ ಅಷ್ಟೇ ಎಲ್ಲಿಗ್ ಬೇಕಾದ್ರ ಹೋಗೇನೆ’
ಈ ಶಾಲೆಯಲ್ಲಿ ಸುಮಾರು ೪೦ ರಿಂದ ೫೦ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮಳೆಗಾಲದಲ್ಲಿ ನೀರು ಸೋರುವುದರಿಂದ ಒಂದೇ ಕೊಠಡಿಯಲ್ಲಿ ಕುಳಿತು ಕಲಿಯಬೇಕಾಗಿರುವುದು ವಿಪರ್ಯಾಸವೇ ಸರಿ. ನಮ್ಮ ಸಂವಿಧಾನದಲ್ಲಿ ಶಿಕ್ಷಣ ಮೂಲಭೂತ ಹಕ್ಕು ಹಾಗೂ ಸಂವಿಧಾನ ಜಾರಿಯಾದ ೧೦ ವರ್ಷದ ಅವಧಿಯೊಳಗೆ ದೇಶದ ಎಲ್ಲ ಮಕ್ಕಳಿಗೂ ಶಿಕ್ಷಣವನ್ನು ಉಚಿತವಾಗಿ ಮತ್ತು ಕಡ್ಡಾಯವಾಗಿ ಒದಗಿಸಬೇಕು ಎಂದು ತಿಳಿಸಿದ್ದರೂ ಇಲ್ಲಿನ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದು ಅತ್ಯಗತ್ಯ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…